‘ದಣಪೆಯಾಚೆ…’ ಅಕ್ಷತಾ

Posted on September 6, 2008. Filed under: Uncategorized |


ಅಕ್ಷತಾ ದಟ್ಟ ಅನುಭವಗಳ ಕಾಡಿನಿಂದ ಎದ್ದು ಬಂದ ಹುಡುಗಿ. ಮೆಲುಮಾತಿನಲ್ಲಿಯೇ ತಾನು ಕಂಡುಂಡ ಅನುಭವಗಳನ್ನ್ನು ಬಣ್ಣಿಸಬಲ್ಲವರು. ಅಕ್ಷತಾ ನೇರ ಮಾತಿನ ನಿಷ್ಠುರ ಹುಡುಗಿ.

ಮಯೂರದಲ್ಲಿ ಕಡಿದಾಳ್ ಶಾಮಣ್ಣ ಅವರ ಆತ್ಮವೃತ್ತಾಂತವನ್ನು ಬರೆಯುವುದರ ಮೂಲಕ ಸುದ್ದಿಯಾದ ಅಕ್ಷತಾ ‘ರೆಕ್ಕೆ ಬಿಚ್ಚಿ ಆಕಾಶ ನೆಚ್ಚಿ’ ಕವನ ಸಂಕಲನ ಹೊರ ತಂದಿದ್ದಾರೆ. ಸಂಕಲನದ ಹೆಸರೇ ಅವರ ಕವನಗಳ ಭಿನ್ನ ಹಾದಿಯನ್ನೂ ಸೂಚಿಸುತ್ತದೆ. ‘ಈ ಕವಿಯ ನೋಟದ ಬೀಸು ದೊಡ್ಡದು’ ಎನ್ನುತ್ತಾರೆ ವೈದೇಹಿ ತಮ್ಮ ಬೆನ್ನುಡಿಯಲ್ಲಿ. ‘ಇದು ಹೌದು’ ಎನ್ನುವುದನ್ನು ಇವರು ಆಯ್ದುಕೊಂಡಿರುವ ಕವಿತೆಯ ವಸ್ತುಗಳು ಸೂಚಿಸುತ್ತವೆ.

‘ಬಿರಿದರೆ ಭೂಮಿ ಬಿರಿಯಲಿ
ಎಂದು ನಿಶ್ಚಯಿಸಿದ ನೀವೇ
ದಣಪೆ ದಾಟುವ ಹಂಬಲ
ತೋರದೆ ಓದಿರಿ’
ಎನ್ನುವ ಅಕ್ಷತಾ ಇನ್ನು ಮುಂದೆ ಅವಧಿಯಲ್ಲಿ ಅಂಕಣ ಬರೆಯಲಿದ್ದಾರೆ. ದಣಪೆ ದಾಟಿದ ಅನುಭವವೂ ಇದರಲ್ಲಿರುತ್ತದೆ.

ಮೊದಲ ಬರಹ ‘ಅಯ್ಯೋ ಪಾಪ ಎನ್ನಬೇಡಿರೇ!?…’ಯೊಂದಿಗೆ ಅಂಕಣ ಆರಂಭವಾಗುತ್ತಿದೆ.

Make a Comment

Make a Comment: ( 1 so far )

blockquote and a tags work here.

One Response to “‘ದಣಪೆಯಾಚೆ…’ ಅಕ್ಷತಾ”

RSS Feed for ಅವಧಿ Comments RSS Feed

nimma barahagalige kayuva oduga……..


Where's The Comment Form?

  • 'ಪಾಂಚಾಲಿ' ಸಿಗುತ್ತದೆ. ಫೋಟೋ ಮೇಲೆ ಕ್ಲಿಕ್ ಮಾಡಿ-

    ಮೊದಲು ಬುಕ್ ಮಾಡಿದವರಿಗೆ ಮೊದಲ ಆದ್ಯತೆ

  • ಇ ಮೇಲ್ ಮೂಲಕ 'ಅವಧಿ'

    Enter your email address to subscribe to this blog

  • ಬನ್ನಿ ‘ಮೇಫ್ಲವರ್’ ಗೆ

  • ಫೋಟೋ ಮೇಲೆ ಕ್ಲಿಕ್ಕಿಸಿ 'ಮೀಡಿಯಾ ಮೈಂಡ್' ತಲುಪಿರಿ

  • ಬೆಸ್ಟ್ ಆಫ್ ಬಾಲು ಮಂದರ್ತಿ



    Caught in the wild

    .........one more year of mixed xpressions

    lets lift

    may their soul rest in peace

    More Photos
  • ಇಲ್ಲಿ ಬನ್ನಿ..

    ಅವಧಿಗೆ ಸಂಪರ್ಕಿಸಲು: avadhi.pusthaka @gmail.com
  • Google Groups
    Subscribe to mayflower media house
    Email:
    Visit this group
  • ಕ್ಯಾಲೆಂಡರ್

    September 2008
    M T W T F S S
    « Aug   Oct »
    1234567
    891011121314
    15161718192021
    22232425262728
    2930  
  • ತಿಂಗಳ ಕಂತು

  • a

  • avadhi

    wordpress stats plugin

Liked it here?
Why not try sites on the blogroll...