Archive for July 3rd, 2009
ಅಸ್ಟ್ರೋ ಯೋಗಿ ಫಾರ್ ಮಕರ..
ಖಾಸಗಿ ಡೈರಿ
-ಎಂ ಬಿ ಶ್ರೀನಿವಾಸ ಗೌಡ
ನಾವೇ ತೋಡಿಕೊಂಡ ಖೆಡ್ಡಾಕ್ಕೆ ಬೀಳುವುದೆಂದರೆ ಇದೇ ಇರಬಹುದು ನೋಡಿ ಮಾರಾಯರೆ, ಮಾಡಕ್ಕೆ ಏನೂ ಕೆಲಸ ಇಲ್ಲದಾಗ ಇಂಟರ್ ನೆಟ್ ಮುಂದೆ ಕುಳಿತು ಮಾಡವ ಸಾಮಾನ್ಯ ತಪ್ಪನ್ನ ನಾನೂ ಮಾಡಿದ್ದೇನೆ ಸುಮ್ಮ ನೇ ಇರಲಾರದೆ
ಇಂಟರ್ ನೆಟ್ ನಲ್ಲಿ ಮಕರ ರಾಶಿಯವನಾದ ನಾನು ನಿತ್ಯ ಭವಿಷ್ಯ ಏನೆಂದು ತಿಳಿದುಕೊಳ್ಳಲು ಆರಂಭ ಮಾಡಿ ಎರಡು ತಿಂಗಳಾಗುತ್ತಾ ಬರುತ್ತಿದೆ, ಸಾಮಾನ್ಯವಾಗಿ ವಾರ,ದಿನ, ತಿಥಿ, ನಕ್ಷತ್ರ, ಭವಿಷ್ಯ ದಲ್ಲಿ ನಂಬಿಕೆ ಇಡದ ನಾನು ಕಾಲಾತೀತ, ಸಮಯಾತೀತ, ದೇಶಾತೀತ ಆಗಿರಲಿಕ್ಕೆ [...]
ಜಾನಕಿ ವೈದೇಹಿ ಯಾಕೆ ಆಗುತಾರೆ? ಮಾಸ್ತಿ ಶ್ರೀನಿವಾಸ ಏಕೆ ಆಗುತ್ತಾರೆ?
ಕಾವ್ಯನಾಮಗಳ ಕಾರ್ಯಕಾರಣ
ಗುರುಪ್ರಸಾದ್ ಕಾಗಿನೆಲೆ
ಸಮಶೀತೋಷ್ಣ
ಒಬ್ಬ ವ್ಯಕ್ತಿ ಕಾವ್ಯನಾಮದಿಂದ ಯಾಕೆ ಬರೆಯುತ್ತಾನೆ? ಮಾಸ್ತಿ ಶ್ರೀನಿವಾಸ ಏಕೆ ಆಗುತ್ತಾರೆ? ಅಂಬಿಕಾತನಯದತ್ತ, ಕಾವ್ಯಾನಂದ, ಮುದ್ದಣ, ಚದುರಂಗ, ಎಂಬ ಹೆಸರುಗಳು ಆಯಾ ವ್ಯಕ್ತಿಗಳ ನಿಜವಾದ ಹೆಸರುಗಳ ಅಸ್ತಿತ್ವದ ಜತೆಗೂ ಯಾಕೆ ಪ್ರಚಲಿತವಾಗಿರುತ್ತದೆ? ಎರಿಕ್ ಬ್ಲೇರ್ ಯಾಕೆ ಜಾರ್ಜ್ ಆರ್ವೆಲ್ ಆಗುತ್ತಾನೆ? ಜಾನಕಿ ವೈದೇಹಿ ಯಾಕೆ ಆಗುತಾರೆ? ತಮ್ಮ ಹುಟ್ಟುಹೆಸರುಗಳ ಜತೆಜತೆಗೂ ಕಾವ್ಯನಾಮಗಳೂ ಉಳಿದುಕೊಳ್ಳುವುದು ಹೇಗೆ?
ಈ ಕಾವ್ಯನಾಮ ಅನ್ನುವುದು ಮೇಲುನೋಟಕ್ಕೆ ವ್ಯಾವಹಾರಿಕ ಅಥವಾ ಕಾರ್ಯಕಾರಣ ಅನಿವಾರ್ಯ ಅನಿಸಬಹುದು. ಒಬ್ಬ ವ್ಯಕ್ತಿ ತನ್ನ ಅನಾಮಿಕತೆಯನ್ನು ಉಳಿಸಿಕೊಳ್ಳುವ ಜರೂರು [...]
ಸಿನಿಮಾ ತಯಾರಿಯ ತಮಾಷೆಗಳು…
-ಕೃಷ್ಣ ಮಾಸಡಿ
ನಾನು ಬಾಲ್ಯದಲ್ಲಿ ಹೊನ್ನಾಳಿ ಮತ್ತು ರಾಂಪುರ ಜಾತ್ರೆಯಲ್ಲಿ ಹಾಕುತ್ತಿದ್ದ ಟೂರಿಂಗ್ ಟಾಕೀಸುಗಳಲ್ಲಿ ನೆಲದಲ್ಲಿ ಹಾಗೂ ಆಗಾಗ ಗ್ಯಾಲರಿಗಳಲ್ಲಿ ಕೂತು ಸಿನಿಮಾ ನೋಡುತ್ತಾ ಬಂದವನು. ರಾಜಕುಮಾರ್, ಕಲ್ಯಾಣ್ ಕುಮಾರ್, ಉದಯಕುಮಾರ್,ಲೀಲಾವತಿ, ಭಾರತಿ, ಜಯಂತಿ ನನ್ನ ಊಹೆಯ ಮತ್ತು ಕನಸಿನ ಲೋಕವನ್ನು ತೆರೆಯುತ್ತಿದ್ದ ಜನರು. ನಾನು ಲಂಕೇಶರ ಸಿನಿಮಾಗಳಿಗೆ ಕೆಲಸ ಮಾಡುತ್ತಲೇ ಇತರರ ಕೆಲವು ಸಿನಿಮಾಗಳಿಗೆ ಕೆಲಸ ಮಾಡಿದ್ದೆ. ಲಂಕೇಶರ ಸಿನಿಮಾಗಳು ಮತ್ತು ನಾನು ತೆಗೆದ ಸಿನಿಮಾ, ಸಾಕ್ಯ್ಷಚಿತ್ರಗಳು, ಧಾರಾವಾಹಿ ಮುಂತಾಗಿ ಕೆಲವು ಅನುಭವ, ನೆನಪುಗಳನ್ನು ಇಲ್ಲಿ [...]


