ನಮಸ್ಕಾರ, ನಮಸ್ಕಾರ, ನಮಸ್ಕಾರ….

ಭೇಟಿ ಕೊಡಿ: ಮೀಡಿಯಾ ಮೈಂಡ್

gaalipata

ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

-ಟಿ. ಜಿ. ಶ್ರೀನಿಧಿ

icontelescopeಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ ೨೩ ಹಾಗೂ ೨೪ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ ೨೩ರ ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ.

‘ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ’ ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು ಆರ್ ರಾವ್, ಪ್ರೊ ಪಿ ಬಲರಾಂ, ಪ್ರೊ ಎಂ ಐ ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ ಪ್ರಕಾಶ್, ಡಾ ಪಿ ಎಸ್ ಶಂಕರ್, ಶ್ರೀ ನಾಗೇಶ ಹೆಗಡೆ – ಇವರು ಭಾಷಣಕಾರರಲ್ಲಿ ಪ್ರಮುಖರು.

ಸಮ್ಮೇಳನದ ಸಂದರ್ಭದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ‘ವಿಜ್ಞಾನ ಲೋಕ’ ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು.

ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು gugksta09@rediffmail.comವಿಳಾಸದಲ್ಲಿ ಸಂಪರ್ಕಿಸಬಹು

%d bloggers like this: