ಗೋವಾದಲ್ಲಿ ಒಂದು ಸಾವು..

ಗೋವಾ ಕನ್ನಡ ಸಮಾಜ, ಪಣಜಿ
ಇವರು ಪ್ರಕಟಿಸುವ
ಗೋವಾ ಜನನುಡಿ
ಕನ್ನಡ ಮಾಸಪತ್ರಿಕೆಯ
ದ್ವಿತೀಯ ವಾರ್ಷಿಕೋತ್ಸವ
ಮುಖ್ಯ ಅಭ್ಯಾಗತರು
ಶ್ರೀ ಶಿವಶಂಕರ ವಿ. ಭಾವಿಕಟ್ಟಿ
ಕನ್ನಡ ಸಂಸೃತಿ ಇಲಾಖೆ, ಬೆಂಗಳೂರು
ಅಧ್ಯಕ್ಷತೆ
ಶ್ರೀ ವಿಜಯ ಶೆಟ್ಟಿ
ಅಧ್ಯಕ್ಷರು, ಗೋವಾ ಕನ್ನಡ ಸಮಾಜ, ಪಣಜಿ

ರಂಗಸಂಪದ, ಬೆಳಗಾವಿ
ಇವರು ಪ್ರಸ್ತುತಪಡಿಸುವ ನಾಟಕ
ಒಂದು ಸ್ವರದ ಸಾವು
ನಿರ್ದೇಶನ
ಶ್ರೀ ಶಿರೀಶ ಜೋಶಿ, ಬೆಳಗಾವಿ

ಸ್ಥಳ: ಗೋವಾ ರಾಜ್ಯ ವಸ್ತು ಸಂಗ್ರಹಾಲಯ, ಕದಂಬ ಬಸ್ ನಿಲ್ದಾಣದ ಹಿಂಭಾಗ, ಪಾಟೊ, ಪಣಜಿ
ದಿನಾಂಕ: ೨೭ ಫೆಬ್ರವರಿ ೨೦೧೧, ರವಿವಾರ
ಸಮಯ: ಸಂಜೆ ೪ ಗಂಟೆ

ಸರ್ವರಿಗೂ ಆದರದ ಸ್ವಾಗತ

ಮಹಾಬಲ ಭಟ್                         ಪ್ರಹ್ಲಾದ ಗುಡಿ
ಸಂಪಾದಕರು                               ಕಾರ್ಯದರ್ಶಿ

 

ಕೊಪ್ಪಳದಲ್ಲಿ ಇಂದು ಸಂಜೆ..

‘ಸಂಚಯ’ ಸಾಹಿತ್ಯ ಸಂಜೆ

from Monu to Mahatma

Meet Dhoni

ಮೈಸೂರಿನಲ್ಲಿ ಮಾಧ್ಯಮ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ದೆಹಲಿಯಲ್ಲಿ ಮಾತೃಭಾಷೆ

ಎಸ್ ಪಿ ವರದರಾಜು ಪ್ರಶಸ್ತಿ

ಇಂದು ‘ಅಮೆರಿಕನಸು’ ಬಿಡುಗಡೆ

ಇಂದು ಟ್ಯಾಗೋರ್ ಉತ್ಸವದಲ್ಲಿ

Previous Older Entries